1991.. ಅಂದೇ ಮೋದಿ ಮಾಡಿದ್ದರು  ರಾಮಮಂದಿರ ನಿರ್ಮಾಣದ ಮಹಾ ಶಪಥ..!

1991.. ಅಂದೇ ಮೋದಿ ಮಾಡಿದ್ದರು ರಾಮಮಂದಿರ ನಿರ್ಮಾಣದ ಮಹಾ ಶಪಥ..!

Published : Aug 01, 2020, 02:48 PM IST

ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ. 

ನವದೆಹಲಿ (ಆ. 01): ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ.

ರಥಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಮೋದಿಯವರ ಫೋಟೋ ತೆಗೆದ ಮಹೇಂದ್ರ ತ್ರಿಪಾಟಿ, 'ಮೋದಿ  ಜಿ, ನೀವು ಮತ್ಯಾವಾಗ ಬರ್ತೀರಿ'? ಅಂದಾಗ 'ರಾಮಮಂದಿರ ನಿರ್ಮಾಣ ಕಾರ್ಯ ಶುರುವಾದಾಗ' ಅಂತಾರೆ. ಈಗ ಅವರ ಮಾತು ಸತ್ಯವಾಗುವ ಸಮಯ ಹತ್ತಿರ ಬಂದಿದೆ. ರಾಮಮಂದಿರ ಕಾರ್ಯಕ್ಕೆ ಭೂಮಿಪೂಜೆಯನ್ನು ಸ್ವತಃ ಮೋದಿಯವರೇ ಮಾಡಲಿದ್ಧಾರೆ. ಅಂದು ಹೇಳಿದ್ದ ಮಾತು ಸತ್ಯವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು