1991.. ಅಂದೇ ಮೋದಿ ಮಾಡಿದ್ದರು  ರಾಮಮಂದಿರ ನಿರ್ಮಾಣದ ಮಹಾ ಶಪಥ..!

1991.. ಅಂದೇ ಮೋದಿ ಮಾಡಿದ್ದರು ರಾಮಮಂದಿರ ನಿರ್ಮಾಣದ ಮಹಾ ಶಪಥ..!

Published : Aug 01, 2020, 02:48 PM IST

ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ. 

ನವದೆಹಲಿ (ಆ. 01): ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ.

ರಥಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಮೋದಿಯವರ ಫೋಟೋ ತೆಗೆದ ಮಹೇಂದ್ರ ತ್ರಿಪಾಟಿ, 'ಮೋದಿ  ಜಿ, ನೀವು ಮತ್ಯಾವಾಗ ಬರ್ತೀರಿ'? ಅಂದಾಗ 'ರಾಮಮಂದಿರ ನಿರ್ಮಾಣ ಕಾರ್ಯ ಶುರುವಾದಾಗ' ಅಂತಾರೆ. ಈಗ ಅವರ ಮಾತು ಸತ್ಯವಾಗುವ ಸಮಯ ಹತ್ತಿರ ಬಂದಿದೆ. ರಾಮಮಂದಿರ ಕಾರ್ಯಕ್ಕೆ ಭೂಮಿಪೂಜೆಯನ್ನು ಸ್ವತಃ ಮೋದಿಯವರೇ ಮಾಡಲಿದ್ಧಾರೆ. ಅಂದು ಹೇಳಿದ್ದ ಮಾತು ಸತ್ಯವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?