1991.. ಅಂದೇ ಮೋದಿ ಮಾಡಿದ್ದರು  ರಾಮಮಂದಿರ ನಿರ್ಮಾಣದ ಮಹಾ ಶಪಥ..!

1991.. ಅಂದೇ ಮೋದಿ ಮಾಡಿದ್ದರು ರಾಮಮಂದಿರ ನಿರ್ಮಾಣದ ಮಹಾ ಶಪಥ..!

Published : Aug 01, 2020, 02:48 PM IST

ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ. 

ನವದೆಹಲಿ (ಆ. 01): ಅದು 1991. ಅಯೋಧ್ಯೆಯಲ್ಲಿ ರಾಮನಿಗೊಂದು ಅಲಯ ಕಟ್ಟಲು ಬಿಜೆಪಿ ಅವಿರತ ಶ್ರಮ ಪಟ್ಟಿತ್ತು. ಅದರ ನೇತೃತ್ವ ವಹಿಸಿಕೊಂಡವರಲ್ಲಿ ಒಬ್ಬರು ಎಲ್‌ ಕೆ ಅಡ್ವಾಣಿ. ಗುಜರಾತಿನ ಸೋಮನಾಥದಿಂದ ಲಾಲ್‌ ಕೃಷ್ಣ ಅಡ್ವಾಣಿಯವರು ರಥಯಾತ್ರೆಗೆ ಚಾಲನೆ ಕೊಡುತ್ತಾರೆ. ರಥಯಾತ್ರೆಯ ನೇತೃತ್ವ ವಹಿಸಿದ್ದು ಅಡ್ವಾಣಿಯಾದರೆ ಅದರ ರೂಪುರೇಷೆ ರಚಿಸಿ, ಜವಾಬ್ದಾರಿ ತೆಗೆದುಕೊಂಡಿದ್ದು ನರೇಂದ್ರ ಮೋದಿ.

ರಥಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದ ಮೋದಿಯವರ ಫೋಟೋ ತೆಗೆದ ಮಹೇಂದ್ರ ತ್ರಿಪಾಟಿ, 'ಮೋದಿ  ಜಿ, ನೀವು ಮತ್ಯಾವಾಗ ಬರ್ತೀರಿ'? ಅಂದಾಗ 'ರಾಮಮಂದಿರ ನಿರ್ಮಾಣ ಕಾರ್ಯ ಶುರುವಾದಾಗ' ಅಂತಾರೆ. ಈಗ ಅವರ ಮಾತು ಸತ್ಯವಾಗುವ ಸಮಯ ಹತ್ತಿರ ಬಂದಿದೆ. ರಾಮಮಂದಿರ ಕಾರ್ಯಕ್ಕೆ ಭೂಮಿಪೂಜೆಯನ್ನು ಸ್ವತಃ ಮೋದಿಯವರೇ ಮಾಡಲಿದ್ಧಾರೆ. ಅಂದು ಹೇಳಿದ್ದ ಮಾತು ಸತ್ಯವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?