ಕಿಸಾನ್‌ ಸಮ್ಮಾನ್‌ಗೆ ಮೋದಿ ಚಾಲನೆ; ರೈತರಿಗೆ ಬಂಪರ್ ಬಹುಮಾನ..!

ಕಿಸಾನ್‌ ಸಮ್ಮಾನ್‌ಗೆ ಮೋದಿ ಚಾಲನೆ; ರೈತರಿಗೆ ಬಂಪರ್ ಬಹುಮಾನ..!

Published : Dec 25, 2020, 04:24 PM ISTUpdated : Dec 25, 2020, 04:32 PM IST

ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಿದ್ದಾರೆ.  9 ಕೋಟಿ ರೈತರಿಗೆ ಕೇಂದ್ರ ಸರ್ಕಾರ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 

ಬೆಂಗಳೂರು (ಡಿ. 25): ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಿದ್ದಾರೆ.   9 ಕೋಟಿ ರೈತರಿಗೆ ಕೇಂದ್ರ ಸರ್ಕಾರ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 

ಕಿಸಾನ್‌ ಸಮ್ಮಾನ್‌ ಯೋಜನೆಯ 9 ಕೋಟಿ ರೈತ ಫಲಾನುಭವಿ ಕುಟುಂಬಗಳಿಗೆ 18,000 ಕೋಟಿ ರು. ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ಅರ್ಹ ರೈತರಿಗೆ ತಲಾ 2000 ರು.ನಂತೆ ವಾರ್ಷಿಕ 6000 ರು.ಗಳನ್ನು ಸರ್ಕಾರ ವಿತರಿಸುತ್ತದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?