ಕಿಸಾನ್‌ ಸಮ್ಮಾನ್‌ಗೆ ಮೋದಿ ಚಾಲನೆ; ರೈತರಿಗೆ ಬಂಪರ್ ಬಹುಮಾನ..!

ಕಿಸಾನ್‌ ಸಮ್ಮಾನ್‌ಗೆ ಮೋದಿ ಚಾಲನೆ; ರೈತರಿಗೆ ಬಂಪರ್ ಬಹುಮಾನ..!

Published : Dec 25, 2020, 04:24 PM ISTUpdated : Dec 25, 2020, 04:32 PM IST

ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಿದ್ದಾರೆ.  9 ಕೋಟಿ ರೈತರಿಗೆ ಕೇಂದ್ರ ಸರ್ಕಾರ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 

ಬೆಂಗಳೂರು (ಡಿ. 25): ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಿದ್ದಾರೆ.   9 ಕೋಟಿ ರೈತರಿಗೆ ಕೇಂದ್ರ ಸರ್ಕಾರ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 

ಕಿಸಾನ್‌ ಸಮ್ಮಾನ್‌ ಯೋಜನೆಯ 9 ಕೋಟಿ ರೈತ ಫಲಾನುಭವಿ ಕುಟುಂಬಗಳಿಗೆ 18,000 ಕೋಟಿ ರು. ಬಿಡುಗಡೆ ಮಾಡಲಿದ್ದಾರೆ. ಈ ಯೋಜನೆಯಡಿ ಅರ್ಹ ರೈತರಿಗೆ ತಲಾ 2000 ರು.ನಂತೆ ವಾರ್ಷಿಕ 6000 ರು.ಗಳನ್ನು ಸರ್ಕಾರ ವಿತರಿಸುತ್ತದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?