1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

Published : Aug 09, 2020, 03:10 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ನವದೆಹಲಿ(ಆ.09);ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ 2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ, ಕೃಷಿ ಆಸ್ತಿಗಳನ್ನು ಪೋಷಿಸಲು ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!