1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

Published : Aug 09, 2020, 03:10 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ನವದೆಹಲಿ(ಆ.09);ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ 2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ, ಕೃಷಿ ಆಸ್ತಿಗಳನ್ನು ಪೋಷಿಸಲು ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?