1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

Published : Aug 09, 2020, 03:10 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ನವದೆಹಲಿ(ಆ.09);ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ 2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ, ಕೃಷಿ ಆಸ್ತಿಗಳನ್ನು ಪೋಷಿಸಲು ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್