1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

Published : Aug 09, 2020, 03:10 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ನವದೆಹಲಿ(ಆ.09);ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ 2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ, ಕೃಷಿ ಆಸ್ತಿಗಳನ್ನು ಪೋಷಿಸಲು ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು