1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

Published : Aug 09, 2020, 03:10 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ನವದೆಹಲಿ(ಆ.09);ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ 2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ, ಕೃಷಿ ಆಸ್ತಿಗಳನ್ನು ಪೋಷಿಸಲು ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!