ಮೋದಿಗೆ ಈಗ 777 ಪ್ರೊಟೆಕ್ಷನ್; ಮಿಸೈಲ್ ದಾಳಿಯಾದ್ರೂ ಏನೂ ಆಗಲ್ಲ, ಹಾಗಿದೆ ವಿಮಾನದ ಫೀಚರ್ಸ್!

ಮೋದಿಗೆ ಈಗ 777 ಪ್ರೊಟೆಕ್ಷನ್; ಮಿಸೈಲ್ ದಾಳಿಯಾದ್ರೂ ಏನೂ ಆಗಲ್ಲ, ಹಾಗಿದೆ ವಿಮಾನದ ಫೀಚರ್ಸ್!

Published : Oct 03, 2020, 03:03 PM ISTUpdated : Oct 03, 2020, 03:12 PM IST

ಪ್ರಧಾನಿ ನರೇಂದ್ರ ಮೋದಿ ರಕ್ಷಣೆಗೆ, ಓಡಾಟಕ್ಕೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಿಮಾನವೊಂದು ಅಮೆರಿಕದಿಂದ ಗುರುವಾರ ದೆಹಲಿಗೆ ಬಂದಿಳಿದಿದೆ. ಕ್ಷಿಪಣಿ ದಾಳಿ ನಡೆದರೂ ಜಗ್ಗದ ಈ ವಿಮಾನ ಅಮೆರಿಕ ಅಧ್ಯಕ್ಷರು ಬಳಸುವ ‘ಏರ್‌ಫೋರ್ಸ್‌ ಒನ್‌’ ರೀತಿಯೇ ಭದ್ರತಾ ಸೌಕರ್ಯ ಹೊಂದಿದೆ. ಇದನ್ನು ‘ಏರ್‌ ಇಂಡಿಯಾ ಒನ್‌’ ಎಂದು ಸಂಬೋಧಿಸಲಾಗುತ್ತದೆ.
 

ಬೆಂಗಳೂರು (ಅ. 03): ಪ್ರಧಾನಿ ನರೇಂದ್ರ ಮೋದಿ ರಕ್ಷಣೆಗೆ, ಓಡಾಟಕ್ಕೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಿಮಾನವೊಂದು ಅಮೆರಿಕದಿಂದ ಗುರುವಾರ ದೆಹಲಿಗೆ ಬಂದಿಳಿದಿದೆ. ಕ್ಷಿಪಣಿ ದಾಳಿ ನಡೆದರೂ ಜಗ್ಗದ ಈ ವಿಮಾನ ಅಮೆರಿಕ ಅಧ್ಯಕ್ಷರು ಬಳಸುವ ‘ಏರ್‌ಫೋರ್ಸ್‌ ಒನ್‌’ ರೀತಿಯೇ ಭದ್ರತಾ ಸೌಕರ್ಯ ಹೊಂದಿದೆ. ಇದನ್ನು ‘ಏರ್‌ ಇಂಡಿಯಾ ಒನ್‌’ ಎಂದು ಸಂಬೋಧಿಸಲಾಗುತ್ತದೆ.

ಬಿ777 ಎಂಬ ಹೆಸರಿನ ಈ ವಿಮಾನಗಳು ಅತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆ ಹೊಂದಿದೆ. ‘ಲಾಜ್‌ರ್‍ ಏರ್‌ಕ್ರಾಫ್ಟ್‌ ಇನ್‌ಫ್ರಾರೆಡ್‌ ಕೌಂಟರ್‌ಮೆಸ​ರ್‍ಸ್’ (ಲೆಎಐಆರ್‌ಸಿಎಂ) ಹಾಗೂ ‘ಸೆಲ್ಪ್‌ ಪ್ರೊಟೆಕ್ಷನ್‌ ಸೂಟ್ಸ್‌’ (ಎಸ್‌ಪಿಎಸ್‌)ಗಳು ಈ ವಿಮಾನದಲ್ಲಿದ್ದು, ಸಮಾಜ ವಿದ್ರೋಹಿ ಶಕ್ತಿಗಳು ಹೆಗಲ ಮೇಲಿಟ್ಟು ನಡೆಸುವ ಕ್ಷಿಪಣಿ ದಾಳಿಯಿಂದ ರಕ್ಷಣೆ ಒದಗಿಸಲಿದೆ. ಅತ್ಯಾಧುನಿಕ ಈ ವಿಮಾನದ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ!
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?