ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!

ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!

Suvarna News   | Asianet News
Published : Dec 22, 2019, 07:19 PM IST

ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಬೃಹತ್ ಸಮಾವೇಶ| ಪೌರತ್ವ ಕಾಯ್ದೆ ವಿರೋಧಿ ಹೋರಾಟಕ್ಕೆ ಪ್ರಧಾನಿ ಮೋದಿ ತಿರುಗೇಟು| ಪೌರತ್ವ ಕಾಯ್ದೆಯಿಂದ ಜನತೆಯ ಉಜ್ವಲ ಭವಿಷ್ಯಕ್ಕೆ ಮುನ್ನುಡಿ| ದೆಹಲಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ| ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ವಿಪಕ್ಷಗಳಿಂದ ಕೀಳು ರಾಜಕೀಯ’|

: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ಸಮರ್ಥನೆ ನೀಡಿದ್ದಾರೆ.  ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಮಾಜದ ದೀನದಲಿತರು,ಬಡವರು ಮತ್ತು ಶೋಷಣೆಗೊಳಗಾದವರ ಉದ್ಧಾರವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರ ದಾರಿ ತಪ್ಪಿಸುತ್ತಿವೆ ಎಂದು ಹರಿಹಾಯ್ದರು. ಕಳೆದ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದಿಸಲಾಗಿದೆ. ಸಂಸತ್ತಿನ ಎರಡೂ ಸದನಗಳಲ್ಲಿ ಅನುಮೋದನೆಯಾಗಿ ಕಾಯ್ದೆಯಾಗಿ ಜಾರಿಗೆ ಬಂದಿದ್ದು, ಜನರ ತೀರ್ಪನ್ನು ಮತ್ತು ಸಂಸತ್ತನ್ನು ಎಲ್ಲರೂ ಗೌರವಿಸಬೇಕು ಎಂದು ಮೋದಿ ಹೇಳಿದರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?