ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

Suvarna News   | Asianet News
Published : Jan 02, 2020, 06:45 PM IST

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.  ದೇಶದಲ್ಲಿ ಕೃಷಿ ಆಂದೋಲನ ಶುರುವಾಗಿದ್ದು, ದೇಶದ ಬೆನ್ನೆಲುಬಾಗಿರುವ ರೈತ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ದೃಢವಾಗಿ ನಿಂತಿದೆ ಎಂದು ಹೇಳಿದರು. ಈ ವೇಳೆ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಸುಮಾರು 6 ಕೋಟಿ ರೈತರ ಅಕೌಂಟ್‌ಗೆ ತಲಾ 2 ಸಾವಿರ ರೂ.ನಂತೆ ಒಟ್ಟು 12 ಸಾವಿರ ಕೋಟಿ ರೂ. ಸಹಾಯಧನ  ನೀಡಲಾಯಿತು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?