ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

Suvarna News   | Asianet News
Published : Jan 02, 2020, 06:45 PM IST

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.  ದೇಶದಲ್ಲಿ ಕೃಷಿ ಆಂದೋಲನ ಶುರುವಾಗಿದ್ದು, ದೇಶದ ಬೆನ್ನೆಲುಬಾಗಿರುವ ರೈತ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ದೃಢವಾಗಿ ನಿಂತಿದೆ ಎಂದು ಹೇಳಿದರು. ಈ ವೇಳೆ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಸುಮಾರು 6 ಕೋಟಿ ರೈತರ ಅಕೌಂಟ್‌ಗೆ ತಲಾ 2 ಸಾವಿರ ರೂ.ನಂತೆ ಒಟ್ಟು 12 ಸಾವಿರ ಕೋಟಿ ರೂ. ಸಹಾಯಧನ  ನೀಡಲಾಯಿತು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?