ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!

Suvarna News   | Asianet News
Published : Jan 02, 2020, 06:45 PM IST

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.

ಹೊಸ ವರ್ಷದ ಆರಂಭದಲ್ಲಿ ದೇಶದ ರೈತರನ್ನು ದರ್ಶಿಸಿದ್ದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದರು. ತುಮಕೂರಿನಲ್ಲಿ ರೈತ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೃಷಿಯನ್ನು ಮುನ್ನಡೆಸಿದ ರೈತ ಭಾಂಧವರನ್ನ ಸನ್ಮಾನಿಸಿದ್ದು ಸಂತಸ ತಂದಿದೆ ಎಂದು ಹೇಳಿದರು.  ದೇಶದಲ್ಲಿ ಕೃಷಿ ಆಂದೋಲನ ಶುರುವಾಗಿದ್ದು, ದೇಶದ ಬೆನ್ನೆಲುಬಾಗಿರುವ ರೈತ ಸಮುದಾಯದೊಂದಿಗೆ ಕೇಂದ್ರ ಸರ್ಕಾರ ದೃಢವಾಗಿ ನಿಂತಿದೆ ಎಂದು ಹೇಳಿದರು. ಈ ವೇಳೆ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಸುಮಾರು 6 ಕೋಟಿ ರೈತರ ಅಕೌಂಟ್‌ಗೆ ತಲಾ 2 ಸಾವಿರ ರೂ.ನಂತೆ ಒಟ್ಟು 12 ಸಾವಿರ ಕೋಟಿ ರೂ. ಸಹಾಯಧನ  ನೀಡಲಾಯಿತು. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು