ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

Published : Jul 18, 2022, 11:46 AM ISTUpdated : Jul 18, 2022, 12:53 PM IST

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು (free scheme) ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ದೇಶದ ಜನರ ಆಶೋತ್ತರಗಳಿಗೆ ಹೊರತಾದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು. ಕೈಗೆತ್ತಿಕೊಂಡರೆ ಭವಿಷ್ಯವು ಅಂಧಕಾರದಲ್ಲಿ ಮುಳುಗಲಿದೆ. ಆದರೆ ಇಂದು ‘ರೇವಡಿ’ (ಉತ್ತರ ಪ್ರದೇಶದ ಒಂದು ಪ್ರಸಿದ್ಧ ಮಿಠಾಯಿ) ಸಂಸ್ಕೃತಿ ಬೆಳೆಯುತ್ತಿದ್ದು, ಈ ಸಿಹಿ ತಿನಿಸನ್ನು ಪುಕ್ಕಟೆಯಾಗಿ ನೀಡುವ ಆಸೆ ತೋರಿಸಿ ಮತ ಗಳಿಸುವ ಯತ್ನಗಳು ನಡೆಯುತ್ತಿವೆ. ಈ ಸಂಸ್ಕೃತಿಗೆ ದೇಶದ ಜನರು, ಅದರಲ್ಲೂ ಯುವಕರು ಕಡಿವಾಣ ಹಾಕಬೇಕು. ಏಕೆಂದರೆ ಈ ‘ಮಿಠಾಯಿ ಸಂಸ್ಕೃತಿ’ಯಿಂದ ದೇಶದಲ್ಲಿ ಎಕ್ಸ್‌ಪ್ರೆಸ್‌ ಹೆದ್ದಾರಿ, ವಿಮಾನ ನಿರ್ಮಾಣ, ರಕ್ಷಣಾ ಕಾರಿಡಾರ್‌ ನಿರ್ಮಿಸಲು ಆಗದು’ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?