ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

Published : Jul 18, 2022, 11:46 AM ISTUpdated : Jul 18, 2022, 12:53 PM IST

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು (free scheme) ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ದೇಶದ ಜನರ ಆಶೋತ್ತರಗಳಿಗೆ ಹೊರತಾದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು. ಕೈಗೆತ್ತಿಕೊಂಡರೆ ಭವಿಷ್ಯವು ಅಂಧಕಾರದಲ್ಲಿ ಮುಳುಗಲಿದೆ. ಆದರೆ ಇಂದು ‘ರೇವಡಿ’ (ಉತ್ತರ ಪ್ರದೇಶದ ಒಂದು ಪ್ರಸಿದ್ಧ ಮಿಠಾಯಿ) ಸಂಸ್ಕೃತಿ ಬೆಳೆಯುತ್ತಿದ್ದು, ಈ ಸಿಹಿ ತಿನಿಸನ್ನು ಪುಕ್ಕಟೆಯಾಗಿ ನೀಡುವ ಆಸೆ ತೋರಿಸಿ ಮತ ಗಳಿಸುವ ಯತ್ನಗಳು ನಡೆಯುತ್ತಿವೆ. ಈ ಸಂಸ್ಕೃತಿಗೆ ದೇಶದ ಜನರು, ಅದರಲ್ಲೂ ಯುವಕರು ಕಡಿವಾಣ ಹಾಕಬೇಕು. ಏಕೆಂದರೆ ಈ ‘ಮಿಠಾಯಿ ಸಂಸ್ಕೃತಿ’ಯಿಂದ ದೇಶದಲ್ಲಿ ಎಕ್ಸ್‌ಪ್ರೆಸ್‌ ಹೆದ್ದಾರಿ, ವಿಮಾನ ನಿರ್ಮಾಣ, ರಕ್ಷಣಾ ಕಾರಿಡಾರ್‌ ನಿರ್ಮಿಸಲು ಆಗದು’ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!