ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

Published : Jul 18, 2022, 11:46 AM ISTUpdated : Jul 18, 2022, 12:53 PM IST

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು (free scheme) ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ದೇಶದ ಜನರ ಆಶೋತ್ತರಗಳಿಗೆ ಹೊರತಾದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು. ಕೈಗೆತ್ತಿಕೊಂಡರೆ ಭವಿಷ್ಯವು ಅಂಧಕಾರದಲ್ಲಿ ಮುಳುಗಲಿದೆ. ಆದರೆ ಇಂದು ‘ರೇವಡಿ’ (ಉತ್ತರ ಪ್ರದೇಶದ ಒಂದು ಪ್ರಸಿದ್ಧ ಮಿಠಾಯಿ) ಸಂಸ್ಕೃತಿ ಬೆಳೆಯುತ್ತಿದ್ದು, ಈ ಸಿಹಿ ತಿನಿಸನ್ನು ಪುಕ್ಕಟೆಯಾಗಿ ನೀಡುವ ಆಸೆ ತೋರಿಸಿ ಮತ ಗಳಿಸುವ ಯತ್ನಗಳು ನಡೆಯುತ್ತಿವೆ. ಈ ಸಂಸ್ಕೃತಿಗೆ ದೇಶದ ಜನರು, ಅದರಲ್ಲೂ ಯುವಕರು ಕಡಿವಾಣ ಹಾಕಬೇಕು. ಏಕೆಂದರೆ ಈ ‘ಮಿಠಾಯಿ ಸಂಸ್ಕೃತಿ’ಯಿಂದ ದೇಶದಲ್ಲಿ ಎಕ್ಸ್‌ಪ್ರೆಸ್‌ ಹೆದ್ದಾರಿ, ವಿಮಾನ ನಿರ್ಮಾಣ, ರಕ್ಷಣಾ ಕಾರಿಡಾರ್‌ ನಿರ್ಮಿಸಲು ಆಗದು’ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?