ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

Published : Jul 18, 2022, 11:46 AM ISTUpdated : Jul 18, 2022, 12:53 PM IST

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು (free scheme) ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ದೇಶದ ಜನರ ಆಶೋತ್ತರಗಳಿಗೆ ಹೊರತಾದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು. ಕೈಗೆತ್ತಿಕೊಂಡರೆ ಭವಿಷ್ಯವು ಅಂಧಕಾರದಲ್ಲಿ ಮುಳುಗಲಿದೆ. ಆದರೆ ಇಂದು ‘ರೇವಡಿ’ (ಉತ್ತರ ಪ್ರದೇಶದ ಒಂದು ಪ್ರಸಿದ್ಧ ಮಿಠಾಯಿ) ಸಂಸ್ಕೃತಿ ಬೆಳೆಯುತ್ತಿದ್ದು, ಈ ಸಿಹಿ ತಿನಿಸನ್ನು ಪುಕ್ಕಟೆಯಾಗಿ ನೀಡುವ ಆಸೆ ತೋರಿಸಿ ಮತ ಗಳಿಸುವ ಯತ್ನಗಳು ನಡೆಯುತ್ತಿವೆ. ಈ ಸಂಸ್ಕೃತಿಗೆ ದೇಶದ ಜನರು, ಅದರಲ್ಲೂ ಯುವಕರು ಕಡಿವಾಣ ಹಾಕಬೇಕು. ಏಕೆಂದರೆ ಈ ‘ಮಿಠಾಯಿ ಸಂಸ್ಕೃತಿ’ಯಿಂದ ದೇಶದಲ್ಲಿ ಎಕ್ಸ್‌ಪ್ರೆಸ್‌ ಹೆದ್ದಾರಿ, ವಿಮಾನ ನಿರ್ಮಾಣ, ರಕ್ಷಣಾ ಕಾರಿಡಾರ್‌ ನಿರ್ಮಿಸಲು ಆಗದು’ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?