ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

ಫ್ರೀ ಸ್ಕೀಂ ಅಪಾಯದ ಎಚ್ಚರಿಕೆ ಕೊಟ್ಟ ಪ್ರಧಾನಿ: ಏನಿದು ಮೋದಿ ಹೇಳಿದ ರೇವ್ಡಿ ಜಾಗೃತಿ?

Published : Jul 18, 2022, 11:46 AM ISTUpdated : Jul 18, 2022, 12:53 PM IST

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ಮತ ಗಳಿಸುವ ಉದ್ದೇಶದಿಂದ ಪಕ್ಷಗಳು ಪುಕ್ಕಟೆ ಆಫರ್‌ಗಳನ್ನು (free scheme) ನೀಡುವ ಭರವಸೆಗಳು ದೇಶದ ಅಭಿವೃದ್ಧಿಗೆ ತುಂಬಾ ಮಾರಕ. ಇದರ ವಿರುದ್ಧ ದೇಶದ ಜನರು ಅದರಲ್ಲೂ ವಿಶೇಷವಾಗಿ ಯುವಕರು ಕಡಿವಾಣ ಹಾಕಬೇಕು. ದೇಶದ ರಾಜಕೀಯದಿಂದ ಈ ಸಂಸ್ಕೃತಿಯನ್ನು ತೆಗೆದುಹಾಕಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

‘ದೇಶದ ಜನರ ಆಶೋತ್ತರಗಳಿಗೆ ಹೊರತಾದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳಬಾರದು. ಕೈಗೆತ್ತಿಕೊಂಡರೆ ಭವಿಷ್ಯವು ಅಂಧಕಾರದಲ್ಲಿ ಮುಳುಗಲಿದೆ. ಆದರೆ ಇಂದು ‘ರೇವಡಿ’ (ಉತ್ತರ ಪ್ರದೇಶದ ಒಂದು ಪ್ರಸಿದ್ಧ ಮಿಠಾಯಿ) ಸಂಸ್ಕೃತಿ ಬೆಳೆಯುತ್ತಿದ್ದು, ಈ ಸಿಹಿ ತಿನಿಸನ್ನು ಪುಕ್ಕಟೆಯಾಗಿ ನೀಡುವ ಆಸೆ ತೋರಿಸಿ ಮತ ಗಳಿಸುವ ಯತ್ನಗಳು ನಡೆಯುತ್ತಿವೆ. ಈ ಸಂಸ್ಕೃತಿಗೆ ದೇಶದ ಜನರು, ಅದರಲ್ಲೂ ಯುವಕರು ಕಡಿವಾಣ ಹಾಕಬೇಕು. ಏಕೆಂದರೆ ಈ ‘ಮಿಠಾಯಿ ಸಂಸ್ಕೃತಿ’ಯಿಂದ ದೇಶದಲ್ಲಿ ಎಕ್ಸ್‌ಪ್ರೆಸ್‌ ಹೆದ್ದಾರಿ, ವಿಮಾನ ನಿರ್ಮಾಣ, ರಕ್ಷಣಾ ಕಾರಿಡಾರ್‌ ನಿರ್ಮಿಸಲು ಆಗದು’ ಎಂದು ಪ್ರಧಾನಿ ಕರೆ ನೀಡಿದ್ದಾರೆ. 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್