Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Published : Jan 07, 2022, 11:16 AM IST

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

ಚಂಡೀಗಢ(ಜ.07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

PM Modi Security Breach: ಮೋದಿ ರ‍್ಯಾಲಿ ವಿಫಲಕ್ಕೆ ಖಲಿಸ್ತಾನಿ ಉಗ್ರ ಸಂಚು?

ಇದರ ಬೆನ್ನಲ್ಲೇ ಮೋದಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದರು. ಘಟನೆಯನ್ನು ಅತ್ಯಂತ ಗಂಭೀರ ಎಂದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಪಂಜಾಬ್‌ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದೆ. ಈ ನಡುವೆ, ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಎಂಬ ಸಂಘಟನೆ ಈ ಘಟನೆಯ ಹೊಣೆ ಹೊತ್ತಿದೆ.

ಸದ್ಯ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ ಸಿಕ್ಕಾಕೊಂಡ ಕ್ಷಣದ Exclusive ದೃಶ್ಯಾವಳಿಗಳು ಲಭ್ಯವಾಗಿವೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more