Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Published : Jan 07, 2022, 11:16 AM IST

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

ಚಂಡೀಗಢ(ಜ.07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

PM Modi Security Breach: ಮೋದಿ ರ‍್ಯಾಲಿ ವಿಫಲಕ್ಕೆ ಖಲಿಸ್ತಾನಿ ಉಗ್ರ ಸಂಚು?

ಇದರ ಬೆನ್ನಲ್ಲೇ ಮೋದಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದರು. ಘಟನೆಯನ್ನು ಅತ್ಯಂತ ಗಂಭೀರ ಎಂದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಪಂಜಾಬ್‌ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದೆ. ಈ ನಡುವೆ, ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಎಂಬ ಸಂಘಟನೆ ಈ ಘಟನೆಯ ಹೊಣೆ ಹೊತ್ತಿದೆ.

ಸದ್ಯ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ ಸಿಕ್ಕಾಕೊಂಡ ಕ್ಷಣದ Exclusive ದೃಶ್ಯಾವಳಿಗಳು ಲಭ್ಯವಾಗಿವೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more