Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Published : Jan 07, 2022, 11:16 AM IST

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

ಚಂಡೀಗಢ(ಜ.07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

PM Modi Security Breach: ಮೋದಿ ರ‍್ಯಾಲಿ ವಿಫಲಕ್ಕೆ ಖಲಿಸ್ತಾನಿ ಉಗ್ರ ಸಂಚು?

ಇದರ ಬೆನ್ನಲ್ಲೇ ಮೋದಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದರು. ಘಟನೆಯನ್ನು ಅತ್ಯಂತ ಗಂಭೀರ ಎಂದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಪಂಜಾಬ್‌ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದೆ. ಈ ನಡುವೆ, ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಎಂಬ ಸಂಘಟನೆ ಈ ಘಟನೆಯ ಹೊಣೆ ಹೊತ್ತಿದೆ.

ಸದ್ಯ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ ಸಿಕ್ಕಾಕೊಂಡ ಕ್ಷಣದ Exclusive ದೃಶ್ಯಾವಳಿಗಳು ಲಭ್ಯವಾಗಿವೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more