Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

Published : Jan 07, 2022, 11:16 AM IST

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

ಚಂಡೀಗಢ(ಜ.07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

PM Modi Security Breach: ಮೋದಿ ರ‍್ಯಾಲಿ ವಿಫಲಕ್ಕೆ ಖಲಿಸ್ತಾನಿ ಉಗ್ರ ಸಂಚು?

ಇದರ ಬೆನ್ನಲ್ಲೇ ಮೋದಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದರು. ಘಟನೆಯನ್ನು ಅತ್ಯಂತ ಗಂಭೀರ ಎಂದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಪಂಜಾಬ್‌ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದೆ. ಈ ನಡುವೆ, ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಎಂಬ ಸಂಘಟನೆ ಈ ಘಟನೆಯ ಹೊಣೆ ಹೊತ್ತಿದೆ.

ಸದ್ಯ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ ಸಿಕ್ಕಾಕೊಂಡ ಕ್ಷಣದ Exclusive ದೃಶ್ಯಾವಳಿಗಳು ಲಭ್ಯವಾಗಿವೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more