PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

Suvarna News   | Asianet News
Published : Jan 08, 2022, 05:01 PM ISTUpdated : Jan 08, 2022, 05:54 PM IST

ಪಂಜಾಬ್‌ನಲ್ಲಿ (Punjab) ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. 

ನವದೆಹಲಿ (ಜ. 08): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಂಡು, ಚರ್ಚೆಯಾಗುತ್ತಿದೆ. ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ (Flyover) ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದಾರೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

 ಪಂಜಾಬ್‌ನಲ್ಲಿ ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ (Punjab High Court) ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದ ತನಿಖೆ ಸ್ಥಗಿತಕ್ಕೂ ಸೂಚಿಸಿದೆ.

ಫ್ಲೈಓವರ್‌ ಮೇಲೆ ಪ್ರಧಾನಿ ನರೇಂದ್ರ ಮೋದಿ ಅತಂತ್ರರಾಗಿ ಸಿಲುಕಿದ್ದಾಗ ಪಂಜಾಬ್‌ ಪೊಲೀಸರು ಏನೂ ಮಾಡದೆ ಸುಮ್ಮನಿದ್ದ ವಿಡಿಯೋ ವೈರಲ್‌ ಆಗಿದೆ. ಭದ್ರತಾ ಲೋಪ ಉಂಟಾದ ವೇಳೆ ಪ್ರಧಾನಿಯನ್ನು ಸುರಕ್ಷಿತವಾಗಿರಿಸಲು ಎಸ್‌ಪಿಜಿ ತಂಡದವರು ಆತಂಕದಿಂದ ಯತ್ನಿಸುತ್ತಿರುವುದು ಹಾಗೂ ಪೊಲೀಸರು ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಜೊತೆಗೆ ಫ್ಲೈಓವರ್ ಮೇಲೆ ಪ್ರಧಾನಿ ಮೊದಿ ಕಳೆದ 20 ನಿಮಿಷ ಹೇಗಿತ್ತು..? ಎಕ್ಸ್‌ಕ್ಲೂಸಿವ್ ವಿಡಿಯೋ

 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more