ಮೋದಿ ಸೈಲೆಂಟ್? ಸಾಲು ಸಾಲು ಗಲಭೆ ವಿಚಾರದಲ್ಲಿ ಮೋದಿ ಮೌನ ಯಾಕೆ?

ಮೋದಿ ಸೈಲೆಂಟ್? ಸಾಲು ಸಾಲು ಗಲಭೆ ವಿಚಾರದಲ್ಲಿ ಮೋದಿ ಮೌನ ಯಾಕೆ?

Published : Apr 18, 2022, 01:36 PM IST

ಇಡೀ ದೇಶದಲ್ಲೇ ಸಾಲು ಸಾಲು ಗಲಭೆಗಳು ಉಂಟಾಗ್ತಿದ್ದಾವೆ.. ನಮ್ಮ ಕಣ್ಣೆದುರಲ್ಲೇ ಹಿಜಾಬ್ ವಿವಾದದಿಂದ ಶುರುವಾದ ಧರ್ಮ ದಂಗಲ್ ಇವತ್ತು, ದೇಶವನ್ನೆಲ್ಲಾ ವ್ಯಾಪಿಸಿಕೊಂಡಿದೆಯೇನೋ ಅನ್ನೋ ಅನುಮಾನ ಮೂಡುತ್ತಿದೆ.

ನವದೆಹಲಿ(ಏ.18): ರಾಮನವಮಿ ಮೆರವಣಿಗೆ ವೇಳೆ, ಬರೀ ಮಧ್ಯಪ್ರದೇಶ ಮಾತ್ರವೇ ಅಲ್ಲ. ಒಡಿಸಾದ ಜೋಡಾದಲ್ಲೂ ಗಲಾಟೆಯಾಗಿತ್ತು. ಮಧ್ಯ ಪ್ರದೇಶ, ಯುಪಿ, ಒಡಿಸಾ, ಈ ಮೂರು ರಾಜ್ಯಗಳು ಸೇರಿ, ಬರೋಬ್ಬರಿ 130 ಕಡೆಗಳಲ್ಲಿ ದೌರ್ಜನ್ಯ ನಡೆದಿತ್ತು.. ಅದರ ಬೆನ್ನಲ್ಲೇ ಗುಜರಾತಿನಲ್ಲೂ ಇಂಥದ್ದೇ ಅವಘಡ ಸಂಭವಿಸಿದೆ ಅನ್ನೋ ವರದಿಯೂ ಹೊರಬಂದಿತ್ತು.. ಇದಿಷ್ಟೇ ಅಲ್ಲದೆ, ಗೋವಾ, ರಾಜಸ್ಥಾನ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳದಲ್ಲಿಯೂ ಸಹ ರಾಮನವಮಿ ದಿನವೇ ಹಿಂಸಾಚಾರ ನಡೆದ ಪ್ರಕರಣಗಳೂ ಬಯಲಿಗೆ ಬಂದು ಮತ್ತಷ್ಟು ಆತಂಕ ಮೂಡಿಸಿತ್ತು.

ಅದರ ಬೆನ್ನಲ್ಲೇ ಈಗ ಮತ್ತೆ, ಆಂಧ್ರ ಪ್ರದೇಶದಲ್ಲಿ ಹನುಮ ಜಯಂತಿಯಂದೂ ಕೂಡ ಇದೇ ಥರ ಹತ್ತಾರು ಕಡೆ ಗಲಭೆಗಳಾಗಿದ್ದಾವೆ ಅಂತ ವರದಿಯಾಗಿದೆ.. ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಕೋಮು ಸೌಹಾರ್ದ ಕದಡುವಂತಹ ಘಟನೆಗಳು ನಡೆಯುತ್ತಲೇ ಇವೆ.. ಅದರ ಮುಂದುವರೆದ ಭಾಗ ಅನ್ನೋ ಹಾಗೆ, ಹನುಮ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಶೋಭಾಯಾತ್ರೆ ವೇಳೆ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದೆ. ಹೀಗಿದ್ದರೂ ಈ ಎಲ್ಲಾ ವಿಚಾರಗಳ ಬಗ್ಗೆ ಪಿಎಂ ಮೋದಿ ಸೈಲೆಂಟ್ ಆಗಿದ್ದಾರೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more