ಮೋದಿ ಸೈಲೆಂಟ್? ಸಾಲು ಸಾಲು ಗಲಭೆ ವಿಚಾರದಲ್ಲಿ ಮೋದಿ ಮೌನ ಯಾಕೆ?

ಮೋದಿ ಸೈಲೆಂಟ್? ಸಾಲು ಸಾಲು ಗಲಭೆ ವಿಚಾರದಲ್ಲಿ ಮೋದಿ ಮೌನ ಯಾಕೆ?

Published : Apr 18, 2022, 01:36 PM IST

ಇಡೀ ದೇಶದಲ್ಲೇ ಸಾಲು ಸಾಲು ಗಲಭೆಗಳು ಉಂಟಾಗ್ತಿದ್ದಾವೆ.. ನಮ್ಮ ಕಣ್ಣೆದುರಲ್ಲೇ ಹಿಜಾಬ್ ವಿವಾದದಿಂದ ಶುರುವಾದ ಧರ್ಮ ದಂಗಲ್ ಇವತ್ತು, ದೇಶವನ್ನೆಲ್ಲಾ ವ್ಯಾಪಿಸಿಕೊಂಡಿದೆಯೇನೋ ಅನ್ನೋ ಅನುಮಾನ ಮೂಡುತ್ತಿದೆ.

ನವದೆಹಲಿ(ಏ.18): ರಾಮನವಮಿ ಮೆರವಣಿಗೆ ವೇಳೆ, ಬರೀ ಮಧ್ಯಪ್ರದೇಶ ಮಾತ್ರವೇ ಅಲ್ಲ. ಒಡಿಸಾದ ಜೋಡಾದಲ್ಲೂ ಗಲಾಟೆಯಾಗಿತ್ತು. ಮಧ್ಯ ಪ್ರದೇಶ, ಯುಪಿ, ಒಡಿಸಾ, ಈ ಮೂರು ರಾಜ್ಯಗಳು ಸೇರಿ, ಬರೋಬ್ಬರಿ 130 ಕಡೆಗಳಲ್ಲಿ ದೌರ್ಜನ್ಯ ನಡೆದಿತ್ತು.. ಅದರ ಬೆನ್ನಲ್ಲೇ ಗುಜರಾತಿನಲ್ಲೂ ಇಂಥದ್ದೇ ಅವಘಡ ಸಂಭವಿಸಿದೆ ಅನ್ನೋ ವರದಿಯೂ ಹೊರಬಂದಿತ್ತು.. ಇದಿಷ್ಟೇ ಅಲ್ಲದೆ, ಗೋವಾ, ರಾಜಸ್ಥಾನ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳದಲ್ಲಿಯೂ ಸಹ ರಾಮನವಮಿ ದಿನವೇ ಹಿಂಸಾಚಾರ ನಡೆದ ಪ್ರಕರಣಗಳೂ ಬಯಲಿಗೆ ಬಂದು ಮತ್ತಷ್ಟು ಆತಂಕ ಮೂಡಿಸಿತ್ತು.

ಅದರ ಬೆನ್ನಲ್ಲೇ ಈಗ ಮತ್ತೆ, ಆಂಧ್ರ ಪ್ರದೇಶದಲ್ಲಿ ಹನುಮ ಜಯಂತಿಯಂದೂ ಕೂಡ ಇದೇ ಥರ ಹತ್ತಾರು ಕಡೆ ಗಲಭೆಗಳಾಗಿದ್ದಾವೆ ಅಂತ ವರದಿಯಾಗಿದೆ.. ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಕೋಮು ಸೌಹಾರ್ದ ಕದಡುವಂತಹ ಘಟನೆಗಳು ನಡೆಯುತ್ತಲೇ ಇವೆ.. ಅದರ ಮುಂದುವರೆದ ಭಾಗ ಅನ್ನೋ ಹಾಗೆ, ಹನುಮ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಶೋಭಾಯಾತ್ರೆ ವೇಳೆ ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದೆ. ಹೀಗಿದ್ದರೂ ಈ ಎಲ್ಲಾ ವಿಚಾರಗಳ ಬಗ್ಗೆ ಪಿಎಂ ಮೋದಿ ಸೈಲೆಂಟ್ ಆಗಿದ್ದಾರೆ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more