ಕ್ಷಮೆ ಕೇಳಲೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

ಕ್ಷಮೆ ಕೇಳಲೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

Suvarna News   | Asianet News
Published : Feb 04, 2020, 04:05 PM ISTUpdated : Feb 04, 2020, 04:08 PM IST

ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ; ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ತಾಕೀತು; ವರಿಷ್ಠರ ಸೂಚನೆಗೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

ಬೆಂಗಳೂರು/ ನವದೆಹಲಿ (ಫೆ.04): ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆಗೆ,  ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ.

ಅದಾಗ್ಯೂ, ವರಿಷ್ಠರ ಸೂಚನೆಗೂ ಬಗ್ಗದ ಹೆಗಡೆ, ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಹೆಗಡೆ ವರ್ತನೆಗೆ ಪ್ರಧಾನಿ ಮೋದಿ ಕೂಡಾ ಗರಂ ಆಗಿದ್ದಾರೆ. 

ಇದನ್ನೂ ನೋಡಿ: ಗಾಂಧೀಜಿಗೆ ಅವಮಾನ: ಅನಂತ್ ಹೇಳಿಕೆ ವಿರುದ್ಧ ಲೋಕಸಭೆಯಲ್ಲಿ ಗದ್ದಲ

"

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?