ಕ್ಷಮೆ ಕೇಳಲೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

ಕ್ಷಮೆ ಕೇಳಲೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

Suvarna News   | Asianet News
Published : Feb 04, 2020, 04:05 PM ISTUpdated : Feb 04, 2020, 04:08 PM IST

ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ; ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ತಾಕೀತು; ವರಿಷ್ಠರ ಸೂಚನೆಗೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

ಬೆಂಗಳೂರು/ ನವದೆಹಲಿ (ಫೆ.04): ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆಗೆ,  ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ.

ಅದಾಗ್ಯೂ, ವರಿಷ್ಠರ ಸೂಚನೆಗೂ ಬಗ್ಗದ ಹೆಗಡೆ, ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಹೆಗಡೆ ವರ್ತನೆಗೆ ಪ್ರಧಾನಿ ಮೋದಿ ಕೂಡಾ ಗರಂ ಆಗಿದ್ದಾರೆ. 

ಇದನ್ನೂ ನೋಡಿ: ಗಾಂಧೀಜಿಗೆ ಅವಮಾನ: ಅನಂತ್ ಹೇಳಿಕೆ ವಿರುದ್ಧ ಲೋಕಸಭೆಯಲ್ಲಿ ಗದ್ದಲ

"

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!