ಕ್ಷಮೆ ಕೇಳಲೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

ಕ್ಷಮೆ ಕೇಳಲೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

Suvarna News   | Asianet News
Published : Feb 04, 2020, 04:05 PM ISTUpdated : Feb 04, 2020, 04:08 PM IST

ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ; ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ತಾಕೀತು; ವರಿಷ್ಠರ ಸೂಚನೆಗೂ ಬಗ್ಗದ ಹೆಗಡೆ; ಪ್ರಧಾನಿ ಮೋದಿ ಗರಂ

ಬೆಂಗಳೂರು/ ನವದೆಹಲಿ (ಫೆ.04): ಗಾಂಧಿಜೀ ಸೋಗಲಾಡಿ ಎಂಬರ್ಥದಲ್ಲಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆಗೆ,  ಕ್ಷಮೆ ಕೇಳುವಂತೆ ಬಿಜೆಪಿ ಹೈಕಮಾಂಡ್ ತಾಕೀತು ಮಾಡಿದೆ.

ಅದಾಗ್ಯೂ, ವರಿಷ್ಠರ ಸೂಚನೆಗೂ ಬಗ್ಗದ ಹೆಗಡೆ, ಕ್ಷಮೆ ಕೇಳಲು ನಿರಾಕರಿಸಿದ್ದಾರೆ. ಹೆಗಡೆ ವರ್ತನೆಗೆ ಪ್ರಧಾನಿ ಮೋದಿ ಕೂಡಾ ಗರಂ ಆಗಿದ್ದಾರೆ. 

ಇದನ್ನೂ ನೋಡಿ: ಗಾಂಧೀಜಿಗೆ ಅವಮಾನ: ಅನಂತ್ ಹೇಳಿಕೆ ವಿರುದ್ಧ ಲೋಕಸಭೆಯಲ್ಲಿ ಗದ್ದಲ

"

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?