ಯಾವುದೇ ಸಮಯದಲ್ಲಿ ಕೋವಿಡ್ ವ್ಯಾಕ್ಸಿನ್ ಸಿಗಬಹುದು; ದೇಶದ ಜನರಿಗೆ ಮೋದಿ ಭರವಸೆ

ಯಾವುದೇ ಸಮಯದಲ್ಲಿ ಕೋವಿಡ್ ವ್ಯಾಕ್ಸಿನ್ ಸಿಗಬಹುದು; ದೇಶದ ಜನರಿಗೆ ಮೋದಿ ಭರವಸೆ

Suvarna News   | Asianet News
Published : Nov 24, 2020, 04:50 PM IST

ಕೊರೊನಾ ಲಸಿಕೆ ಹಂಚಿಕೆ ಸಂಬಂಧ ಇಂದು ಪ್ರಧಾನಿ ಮೋದಿ 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಅಂಶಗಳು. 
 

ನವದೆಹಲಿ (ನ. 24): ಕೊರೊನಾ ಲಸಿಕೆ ಹಂಚಿಕೆ ಸಂಬಂಧ ಇಂದು ಪ್ರಧಾನಿ ಮೋದಿ 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಅಂಶಗಳು. 

'ಮೊದ, ಮೊದಲು ಕೋವಿಡ್ ನಿಯಂತ್ರಣ ಕಷ್ಟವಾಗಿತ್ತು. ಹಂತ ಹಂತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾದೆವು. ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವಾಗ ವ್ಯಾಕ್ಸಿನ್ ಸಿಗುತ್ತದೆ ಎಂಬುದಕ್ಕೆ ಖಾತರಿ ಇಲ್ಲ. ದೇಶದ ವಿಜ್ಞಾನಿಗಳು ಸಂಶೋಧನೆ ಮುಂದುವರೆಸಿದ್ದಾರೆ' ಎಂದು ಮೋದಿ ಹೇಳಿದ್ದಾರೆ. 

'ವ್ಯಾಕ್ಸಿನ್‌ಗಾಗಿ ಹಲವು ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. ಕೋಲ್ಡ್ ಸ್ಟೋರೇಜ್ ವ್ಯವಸ್ಥೆಗಾಗಿ ಈಗಿನಿಂದಲೇ ಸಿದ್ಧತೆ ನಡೆಸಬೇಕು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ವ್ಯಾಕ್ಸಿನ್ ಸಿಗಲಿದೆ' ಎಂದು ಮೋದಿ ಭರವಸೆ ನೀಡಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?