ಯಾವುದೇ ಸಮಯದಲ್ಲಿ ಕೋವಿಡ್ ವ್ಯಾಕ್ಸಿನ್ ಸಿಗಬಹುದು; ದೇಶದ ಜನರಿಗೆ ಮೋದಿ ಭರವಸೆ

ಯಾವುದೇ ಸಮಯದಲ್ಲಿ ಕೋವಿಡ್ ವ್ಯಾಕ್ಸಿನ್ ಸಿಗಬಹುದು; ದೇಶದ ಜನರಿಗೆ ಮೋದಿ ಭರವಸೆ

Published : Nov 24, 2020, 04:50 PM IST

ಕೊರೊನಾ ಲಸಿಕೆ ಹಂಚಿಕೆ ಸಂಬಂಧ ಇಂದು ಪ್ರಧಾನಿ ಮೋದಿ 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಅಂಶಗಳು. 
 

ನವದೆಹಲಿ (ನ. 24): ಕೊರೊನಾ ಲಸಿಕೆ ಹಂಚಿಕೆ ಸಂಬಂಧ ಇಂದು ಪ್ರಧಾನಿ ಮೋದಿ 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಅಂಶಗಳು. 

'ಮೊದ, ಮೊದಲು ಕೋವಿಡ್ ನಿಯಂತ್ರಣ ಕಷ್ಟವಾಗಿತ್ತು. ಹಂತ ಹಂತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾದೆವು. ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವಾಗ ವ್ಯಾಕ್ಸಿನ್ ಸಿಗುತ್ತದೆ ಎಂಬುದಕ್ಕೆ ಖಾತರಿ ಇಲ್ಲ. ದೇಶದ ವಿಜ್ಞಾನಿಗಳು ಸಂಶೋಧನೆ ಮುಂದುವರೆಸಿದ್ದಾರೆ' ಎಂದು ಮೋದಿ ಹೇಳಿದ್ದಾರೆ. 

'ವ್ಯಾಕ್ಸಿನ್‌ಗಾಗಿ ಹಲವು ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. ಕೋಲ್ಡ್ ಸ್ಟೋರೇಜ್ ವ್ಯವಸ್ಥೆಗಾಗಿ ಈಗಿನಿಂದಲೇ ಸಿದ್ಧತೆ ನಡೆಸಬೇಕು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ವ್ಯಾಕ್ಸಿನ್ ಸಿಗಲಿದೆ' ಎಂದು ಮೋದಿ ಭರವಸೆ ನೀಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?