ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

Suvarna News   | ANI
Published : Feb 16, 2020, 12:57 PM ISTUpdated : Feb 16, 2020, 05:21 PM IST

‘ವೀರಶೈವರ ಸಂತ ಪರಂಪರೆ ಸಿಕ್ಕಿದ್ದು ಭಾರತಕ್ಕೆ ಗೌರವ’| ‘ವೀರಶೈವ ಪದ ಆಧ್ಯಾತ್ಮದ ಜೊತೆ ಹೋಲಿಕೆಯಾಗುತ್ತದೆ’| ‘ಭಾರತದ ಪರಂಪರೆ ಉಳಿಸುವಲ್ಲಿ ವೀರಶೈವರ ಕೊಡುಗೆ ದೊಡ್ಡದು’| ವಾರಣಾಸಿಯಲ್ಲಿ ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ| ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ| ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಭಾಗಿ|

ವೀರಶೈವರ ಸಂತ ಪರಂಪರೆ ಸಿಕ್ಕಿದ್ದು ಭಾರತಕ್ಕೆ ಸಂದ ಗೌರವ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ವಾರಣಾಸಿಯಲ್ಲಿ ಇಂದು ನಡೆದ ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಕನ್ನಡದಲ್ಲೇ ಮಾತು ಆರಂಭಿಸಿದ್ದು ವಿಶೇಷವಾಗಿತ್ತು.  ವೀರಶೈವ ಪದ ಆಧ್ಯಾತ್ಮದ ಜೊತೆ ಹೋಲಿಕೆಯಾಗುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ವೀರಶೈವರು ಜನರಲ್ಲಿ ಮಾನವತ್ವದ ಭಾವನೆಗಳನ್ನು ಬೆರೆಸಿದವರು ಎಂದು ಹೇಳಿದರು. ಭಾರತದ ಪರಂಪರೆ ಉಳಿಸುವಲ್ಲಿ ವೀರಶೈವರ ಕೊಡುಗೆ ದೊಡ್ಡದು ಎಂದ ಪ್ರಧಾನಿ, ಸಿದ್ಧಾಂತ ಶಿಖಾಮಣಿಯಲ್ಲಿ 3 ಆಚರಣೆಗಳು ಕೆಲಸಕ್ಕೆ ಸಂಬಂಧಿಸಿವೆ ಎಂದು ಹೇಳಿದರು. ಈ ವೇಳೆ ಕರ್ನಾಟಕದ ಸಿಎಂ ಯಡಿಯೂರಪ್ಪ, ಕಾಶಿ ಮಠದ ವೀರಶೈವ ಸ್ವಾಮಿಜೀ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ... 

ಫೆಬ್ರವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?