ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

Suvarna News   | ANI
Published : Feb 16, 2020, 12:57 PM ISTUpdated : Feb 16, 2020, 05:21 PM IST

‘ವೀರಶೈವರ ಸಂತ ಪರಂಪರೆ ಸಿಕ್ಕಿದ್ದು ಭಾರತಕ್ಕೆ ಗೌರವ’| ‘ವೀರಶೈವ ಪದ ಆಧ್ಯಾತ್ಮದ ಜೊತೆ ಹೋಲಿಕೆಯಾಗುತ್ತದೆ’| ‘ಭಾರತದ ಪರಂಪರೆ ಉಳಿಸುವಲ್ಲಿ ವೀರಶೈವರ ಕೊಡುಗೆ ದೊಡ್ಡದು’| ವಾರಣಾಸಿಯಲ್ಲಿ ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ| ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ| ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಭಾಗಿ|

ವೀರಶೈವರ ಸಂತ ಪರಂಪರೆ ಸಿಕ್ಕಿದ್ದು ಭಾರತಕ್ಕೆ ಸಂದ ಗೌರವ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ. ವಾರಣಾಸಿಯಲ್ಲಿ ಇಂದು ನಡೆದ ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಕನ್ನಡದಲ್ಲೇ ಮಾತು ಆರಂಭಿಸಿದ್ದು ವಿಶೇಷವಾಗಿತ್ತು.  ವೀರಶೈವ ಪದ ಆಧ್ಯಾತ್ಮದ ಜೊತೆ ಹೋಲಿಕೆಯಾಗುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ವೀರಶೈವರು ಜನರಲ್ಲಿ ಮಾನವತ್ವದ ಭಾವನೆಗಳನ್ನು ಬೆರೆಸಿದವರು ಎಂದು ಹೇಳಿದರು. ಭಾರತದ ಪರಂಪರೆ ಉಳಿಸುವಲ್ಲಿ ವೀರಶೈವರ ಕೊಡುಗೆ ದೊಡ್ಡದು ಎಂದ ಪ್ರಧಾನಿ, ಸಿದ್ಧಾಂತ ಶಿಖಾಮಣಿಯಲ್ಲಿ 3 ಆಚರಣೆಗಳು ಕೆಲಸಕ್ಕೆ ಸಂಬಂಧಿಸಿವೆ ಎಂದು ಹೇಳಿದರು. ಈ ವೇಳೆ ಕರ್ನಾಟಕದ ಸಿಎಂ ಯಡಿಯೂರಪ್ಪ, ಕಾಶಿ ಮಠದ ವೀರಶೈವ ಸ್ವಾಮಿಜೀ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ... 

ಫೆಬ್ರವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?