Independence Day: ದೇಶ ಮೊದಲು, ಎಂದೆಂದಿಗೂ ಮೊದಲು, ಈ ಸಲದ ಧ್ಯೇಯ

Independence Day: ದೇಶ ಮೊದಲು, ಎಂದೆಂದಿಗೂ ಮೊದಲು, ಈ ಸಲದ ಧ್ಯೇಯ

Suvarna News   | Asianet News
Published : Aug 15, 2021, 11:13 AM ISTUpdated : Mar 29, 2022, 03:49 PM IST

ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. 

ನವದೆಹಲಿ (ಆ. 15): ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

'ಸ್ವತಂತ್ರಕ್ಕಾಗಿ ಮಡಿದ ಎಲ್ಲಾ ಮಹನೀಯರು, ನಮ್ಮ ವೀರ ಸೈನಿಕರನ್ನು ದೇಶ ಸ್ಮರಿಸಿಕೊಳ್ಳುತ್ತದೆ. ಭಾರತವನ್ನು ಪ್ರೀತಿಸುವ ಎಲ್ಲರಿಗೂ ಪ್ರಜಾಪ್ರಭುತ್ವವನ್ನು ಪ್ರೀತಿಸುವ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಭಾಷಣ ಆರಂಭಿಸಿದರು. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more