Independence Day: ದೇಶ ಮೊದಲು, ಎಂದೆಂದಿಗೂ ಮೊದಲು, ಈ ಸಲದ ಧ್ಯೇಯ

Independence Day: ದೇಶ ಮೊದಲು, ಎಂದೆಂದಿಗೂ ಮೊದಲು, ಈ ಸಲದ ಧ್ಯೇಯ

Suvarna News   | Asianet News
Published : Aug 15, 2021, 11:13 AM ISTUpdated : Mar 29, 2022, 03:49 PM IST

ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. 

ನವದೆಹಲಿ (ಆ. 15): ರಾಷ್ಟ್ರ ಸ್ವಾತಂತ್ರದ ಅಮೃತ ಮಹೋತ್ಸವವನ್ನು ಇಡೀ ದೇಶ ಇಂದು ಸಡಗರ ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ 8 ನೇ ಬಾರಿ ಕೆಂಪುಕೋಟೆಯಲ್ಲಿಂದು ಧ್ವಜಾರೋಹಣ ಮಾಡಿದ್ದಾರೆ. ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.

'ಸ್ವತಂತ್ರಕ್ಕಾಗಿ ಮಡಿದ ಎಲ್ಲಾ ಮಹನೀಯರು, ನಮ್ಮ ವೀರ ಸೈನಿಕರನ್ನು ದೇಶ ಸ್ಮರಿಸಿಕೊಳ್ಳುತ್ತದೆ. ಭಾರತವನ್ನು ಪ್ರೀತಿಸುವ ಎಲ್ಲರಿಗೂ ಪ್ರಜಾಪ್ರಭುತ್ವವನ್ನು ಪ್ರೀತಿಸುವ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಭಾಷಣ ಆರಂಭಿಸಿದರು. 

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more