ಜಗತ್ತಿನ ಭವಿಷ್ಯವನ್ನು ಯುವ ಜನಾಂಗ ನಿರ್ಧರಿಸಲಿದೆ: ಪಿಎಂ ಮೋದಿ

ಜಗತ್ತಿನ ಭವಿಷ್ಯವನ್ನು ಯುವ ಜನಾಂಗ ನಿರ್ಧರಿಸಲಿದೆ: ಪಿಎಂ ಮೋದಿ

Published : Jul 15, 2020, 01:47 PM IST

ಭಾರತ ಸೇರಿದಂತೆ ಇಡೀ ವಿಶ್ವ ಯುವ ಜನಾಂಗದ ಕೌಶಲ್ಯದ ಜ್ಞಾನದ ತಳಹದಿಯ ಮೇಲೆ ನಿಂತಿದೆ| ಜಗತ್ತಿನ ಭವಿಷ್ಯವನ್ನು ಇದೇ ಯುವ ಜನಾಂಗ ನಿರ್ಧರಿಸಲಿದೆ| ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ಮಾತು

ನವದೆಹಲಿ(ಜು.15): ಭಾರತವೂ ಸೇರಿದಂತೆ ಇಡೀ ವಿಶ್ವ ಯುವ ಜನಾಂಗದ ಕೌಶಲ್ಯದ ಜ್ಞಾನದ ತಳಹದಿಯ ಮೇಲೆ ನಿಂತಿದ್ದು, ಜಗತ್ತಿನ ಭವಿಷ್ಯವನ್ನು ಇದೇ ಯುವ ಜನಾಂಗ ನಿರ್ಧರಿಸಲಿದೆ ಎಂದು ಪಿಎಂ ಮೋದಿ ಹೇಳಿದ್ದಾರೆ.

ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಯುವ ಜನತೆಗೆ ವಿಶ್ವ ಯುವ ಕೌಶಲ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ಯುವಕರಲ್ಲಿ ಕೌಶಲ್ಯ ಅಭಿವೃದ್ಧಿಪಡಿಸಲು ಸ್ಕಿಲ್ ಇಂಡಿಯಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಉದ್ಯಮ ವಲಯಕ್ಕೆ ಅಗತ್ಯವಾಗಿರುವ ಕೌಶಲ್ಯಗಳನ್ನು ಉದ್ಯೋಗಿಗಳನ್ನು ಬೆಳೆಸುವುದು; ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ಪೂರಕವಾಗಿ ಕೌಶಲ್ಯಗಳನ್ನ ಅಭಿವೃದ್ಧಿಪಡಿಸುದು ಈ ಯೋಜನೆ ಉದ್ದೇಶ. ಇಲ್ಲಿದೆ ಪಿಎಂ ಮೋದಿ ಸಂಪೂರ್ಣ ಭಾಷಣ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?