ಜಗತ್ತಿನ ಭವಿಷ್ಯವನ್ನು ಯುವ ಜನಾಂಗ ನಿರ್ಧರಿಸಲಿದೆ: ಪಿಎಂ ಮೋದಿ

ಜಗತ್ತಿನ ಭವಿಷ್ಯವನ್ನು ಯುವ ಜನಾಂಗ ನಿರ್ಧರಿಸಲಿದೆ: ಪಿಎಂ ಮೋದಿ

Published : Jul 15, 2020, 01:47 PM IST

ಭಾರತ ಸೇರಿದಂತೆ ಇಡೀ ವಿಶ್ವ ಯುವ ಜನಾಂಗದ ಕೌಶಲ್ಯದ ಜ್ಞಾನದ ತಳಹದಿಯ ಮೇಲೆ ನಿಂತಿದೆ| ಜಗತ್ತಿನ ಭವಿಷ್ಯವನ್ನು ಇದೇ ಯುವ ಜನಾಂಗ ನಿರ್ಧರಿಸಲಿದೆ| ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ಮಾತು

ನವದೆಹಲಿ(ಜು.15): ಭಾರತವೂ ಸೇರಿದಂತೆ ಇಡೀ ವಿಶ್ವ ಯುವ ಜನಾಂಗದ ಕೌಶಲ್ಯದ ಜ್ಞಾನದ ತಳಹದಿಯ ಮೇಲೆ ನಿಂತಿದ್ದು, ಜಗತ್ತಿನ ಭವಿಷ್ಯವನ್ನು ಇದೇ ಯುವ ಜನಾಂಗ ನಿರ್ಧರಿಸಲಿದೆ ಎಂದು ಪಿಎಂ ಮೋದಿ ಹೇಳಿದ್ದಾರೆ.

ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಯುವ ಜನತೆಗೆ ವಿಶ್ವ ಯುವ ಕೌಶಲ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ಯುವಕರಲ್ಲಿ ಕೌಶಲ್ಯ ಅಭಿವೃದ್ಧಿಪಡಿಸಲು ಸ್ಕಿಲ್ ಇಂಡಿಯಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಉದ್ಯಮ ವಲಯಕ್ಕೆ ಅಗತ್ಯವಾಗಿರುವ ಕೌಶಲ್ಯಗಳನ್ನು ಉದ್ಯೋಗಿಗಳನ್ನು ಬೆಳೆಸುವುದು; ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ಪೂರಕವಾಗಿ ಕೌಶಲ್ಯಗಳನ್ನ ಅಭಿವೃದ್ಧಿಪಡಿಸುದು ಈ ಯೋಜನೆ ಉದ್ದೇಶ. ಇಲ್ಲಿದೆ ಪಿಎಂ ಮೋದಿ ಸಂಪೂರ್ಣ ಭಾಷಣ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?