ಜಗತ್ತಿನ ಭವಿಷ್ಯವನ್ನು ಯುವ ಜನಾಂಗ ನಿರ್ಧರಿಸಲಿದೆ: ಪಿಎಂ ಮೋದಿ

ಜಗತ್ತಿನ ಭವಿಷ್ಯವನ್ನು ಯುವ ಜನಾಂಗ ನಿರ್ಧರಿಸಲಿದೆ: ಪಿಎಂ ಮೋದಿ

Published : Jul 15, 2020, 01:47 PM IST

ಭಾರತ ಸೇರಿದಂತೆ ಇಡೀ ವಿಶ್ವ ಯುವ ಜನಾಂಗದ ಕೌಶಲ್ಯದ ಜ್ಞಾನದ ತಳಹದಿಯ ಮೇಲೆ ನಿಂತಿದೆ| ಜಗತ್ತಿನ ಭವಿಷ್ಯವನ್ನು ಇದೇ ಯುವ ಜನಾಂಗ ನಿರ್ಧರಿಸಲಿದೆ| ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ಮಾತು

ನವದೆಹಲಿ(ಜು.15): ಭಾರತವೂ ಸೇರಿದಂತೆ ಇಡೀ ವಿಶ್ವ ಯುವ ಜನಾಂಗದ ಕೌಶಲ್ಯದ ಜ್ಞಾನದ ತಳಹದಿಯ ಮೇಲೆ ನಿಂತಿದ್ದು, ಜಗತ್ತಿನ ಭವಿಷ್ಯವನ್ನು ಇದೇ ಯುವ ಜನಾಂಗ ನಿರ್ಧರಿಸಲಿದೆ ಎಂದು ಪಿಎಂ ಮೋದಿ ಹೇಳಿದ್ದಾರೆ.

ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಯುವ ಜನತೆಗೆ ವಿಶ್ವ ಯುವ ಕೌಶಲ್ಯ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ.

ಯುವಕರಲ್ಲಿ ಕೌಶಲ್ಯ ಅಭಿವೃದ್ಧಿಪಡಿಸಲು ಸ್ಕಿಲ್ ಇಂಡಿಯಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಉದ್ಯಮ ವಲಯಕ್ಕೆ ಅಗತ್ಯವಾಗಿರುವ ಕೌಶಲ್ಯಗಳನ್ನು ಉದ್ಯೋಗಿಗಳನ್ನು ಬೆಳೆಸುವುದು; ನೌಕರರ ಕಾರ್ಯಕ್ಷಮತೆ ಹೆಚ್ಚಿಸಲು ಪೂರಕವಾಗಿ ಕೌಶಲ್ಯಗಳನ್ನ ಅಭಿವೃದ್ಧಿಪಡಿಸುದು ಈ ಯೋಜನೆ ಉದ್ದೇಶ. ಇಲ್ಲಿದೆ ಪಿಎಂ ಮೋದಿ ಸಂಪೂರ್ಣ ಭಾಷಣ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್