Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Suvarna News   | Asianet News
Published : Jan 12, 2022, 02:47 PM ISTUpdated : Jan 12, 2022, 08:54 PM IST

 ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜ.13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

 ಬೆಂಗಳೂರು (ಜ. 12): ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜನವರಿ 13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜಧಾನಿ ಬೆಂಗಳೂರಿಗೆ (Bengaluru) ಪ್ರತ್ಯೇಕ ಗೈಡ್‌ಲೈನ್ಸ್‌ (Guidelines) ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಈಗಾಗಲೇ 50:50 ರೂಲ್ಸ್ ಅನ್ವಯವಾಗಲಿದೆ. ನಾಳೆಯ ಸಭೆಯಲ್ಲಿ ಲಾಕ್‌ಡೌನ್, ಟಫ್‌ರೂಲ್ಸ್ ಬಗ್ಗೆ ಚರ್ಚೆಯಾಗಲಿದೆ. 

ಕೇಂದ್ರ ಸರ್ಕಾರ, ಎರಡು ದಿನಗಳ ಹಿಂದೆ ರಾಜ್ಯಗಳಿಗೆ ಪತ್ರ ಬರೆದು, ಆಸ್ಪತ್ರೆ ದಾಖಲಾತಿ ಈಗ ಕಡಿಮೆ ಇರಬಹುದು. ಆದರೆ ಯಾವುದೇ ಸಮಯದಲ್ಲಿ ಪರಿಸ್ಥಿತಿ ಬದಲಾಗಬಹುದು. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ಎಲ್ಲಾ ಮೂಲಸೌಕರ್ಯ ವ್ಯವಸ್ಥೆ ಸಿದ್ದ ಮಾಡಿಟ್ಟುಕೊಳ್ಳಿ ಎಂದು ಎಚ್ಚರಿಸಿತ್ತು. ಅದರ ಬೆನ್ನಲ್ಲೇ ಇದೀಗ ಮೋದಿ, ಸಿಎಂಗಳ ಜೊತೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?