Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Suvarna News   | Asianet News
Published : Jan 12, 2022, 02:47 PM ISTUpdated : Jan 12, 2022, 08:54 PM IST

 ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜ.13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

 ಬೆಂಗಳೂರು (ಜ. 12): ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜನವರಿ 13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜಧಾನಿ ಬೆಂಗಳೂರಿಗೆ (Bengaluru) ಪ್ರತ್ಯೇಕ ಗೈಡ್‌ಲೈನ್ಸ್‌ (Guidelines) ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಈಗಾಗಲೇ 50:50 ರೂಲ್ಸ್ ಅನ್ವಯವಾಗಲಿದೆ. ನಾಳೆಯ ಸಭೆಯಲ್ಲಿ ಲಾಕ್‌ಡೌನ್, ಟಫ್‌ರೂಲ್ಸ್ ಬಗ್ಗೆ ಚರ್ಚೆಯಾಗಲಿದೆ. 

ಕೇಂದ್ರ ಸರ್ಕಾರ, ಎರಡು ದಿನಗಳ ಹಿಂದೆ ರಾಜ್ಯಗಳಿಗೆ ಪತ್ರ ಬರೆದು, ಆಸ್ಪತ್ರೆ ದಾಖಲಾತಿ ಈಗ ಕಡಿಮೆ ಇರಬಹುದು. ಆದರೆ ಯಾವುದೇ ಸಮಯದಲ್ಲಿ ಪರಿಸ್ಥಿತಿ ಬದಲಾಗಬಹುದು. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ಎಲ್ಲಾ ಮೂಲಸೌಕರ್ಯ ವ್ಯವಸ್ಥೆ ಸಿದ್ದ ಮಾಡಿಟ್ಟುಕೊಳ್ಳಿ ಎಂದು ಎಚ್ಚರಿಸಿತ್ತು. ಅದರ ಬೆನ್ನಲ್ಲೇ ಇದೀಗ ಮೋದಿ, ಸಿಎಂಗಳ ಜೊತೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.


 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!