Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Covid 19 Control: ನಾಳೆ (ಜ.13) ಸಿಎಂಗಳ ಜತೆ ಮೋದಿ ಸಭೆ, ರಾಜ್ಯದ ಲಾಕ್‌ಡೌನ್ ಭವಿಷ್ಯ ನಿರ್ಧಾರ?

Suvarna News   | Asianet News
Published : Jan 12, 2022, 02:47 PM ISTUpdated : Jan 12, 2022, 08:54 PM IST

 ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜ.13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

 ಬೆಂಗಳೂರು (ಜ. 12): ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್‌ನಿಂದಾಗಿ (Omicron)ದೇಶಾದ್ಯಂತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ನಾಳೆ ಅಂದ್ರೆ ಜನವರಿ 13ರಂದು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜಧಾನಿ ಬೆಂಗಳೂರಿಗೆ (Bengaluru) ಪ್ರತ್ಯೇಕ ಗೈಡ್‌ಲೈನ್ಸ್‌ (Guidelines) ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ. ಈಗಾಗಲೇ 50:50 ರೂಲ್ಸ್ ಅನ್ವಯವಾಗಲಿದೆ. ನಾಳೆಯ ಸಭೆಯಲ್ಲಿ ಲಾಕ್‌ಡೌನ್, ಟಫ್‌ರೂಲ್ಸ್ ಬಗ್ಗೆ ಚರ್ಚೆಯಾಗಲಿದೆ. 

ಕೇಂದ್ರ ಸರ್ಕಾರ, ಎರಡು ದಿನಗಳ ಹಿಂದೆ ರಾಜ್ಯಗಳಿಗೆ ಪತ್ರ ಬರೆದು, ಆಸ್ಪತ್ರೆ ದಾಖಲಾತಿ ಈಗ ಕಡಿಮೆ ಇರಬಹುದು. ಆದರೆ ಯಾವುದೇ ಸಮಯದಲ್ಲಿ ಪರಿಸ್ಥಿತಿ ಬದಲಾಗಬಹುದು. ಹೀಗಾಗಿ ಅಗತ್ಯಕ್ಕೆ ತಕ್ಕಂತೆ ಎಲ್ಲಾ ಮೂಲಸೌಕರ್ಯ ವ್ಯವಸ್ಥೆ ಸಿದ್ದ ಮಾಡಿಟ್ಟುಕೊಳ್ಳಿ ಎಂದು ಎಚ್ಚರಿಸಿತ್ತು. ಅದರ ಬೆನ್ನಲ್ಲೇ ಇದೀಗ ಮೋದಿ, ಸಿಎಂಗಳ ಜೊತೆಗೆ ಮುಂದಾಗಿರುವುದು ಕುತೂಹಲ ಮೂಡಿಸಿದೆ.


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?