Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Published : Dec 13, 2021, 10:33 AM ISTUpdated : Dec 13, 2021, 10:39 AM IST

*ಪ್ರಧಾನಿ ಮೋದಿ ಕನಸಿನ ಕಾಶಿ ಕಾರಿಡಾರ್‌
*ಎರಡೂವರೆ ವರ್ಷಗಳಲ್ಲಿ ಕಾಮಗಾರಿ ಪೂರ್ಣ
*339 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ

ವಾರಣಾಸಿ(ಡಿ. 13): ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದೆ. ಇಂದು(ಡಿ.13) ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮ ಕಾರಿಡಾರ್(Vishwanath Dham project) ಯೋಜನೆಯನ್ನು ಮಧ್ಯಾಹ್ನ 2 ಗಂಟೆಗೆ ಉದ್ಘಾಟಿಸಲಿದ್ದಾರೆ. 

Kashi Vishwanath Dham ಪ್ರಧಾನಿ ಮೋದಿ ಕನಸಿನ ಯೋಜನೆ ಪೂರ್ಣ, ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಡಿ.13ಕ್ಕೆ ಉದ್ಘಾಟನೆ!

339 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಾಗಿದೆ. ಐತಿಹಾಸಿಕ ದೇಗುಲ ಹಾಗೂ ಅದರ ಸುತ್ತಲಿನ ಸಂಕೀರ್ಣದಲ್ಲಿ ಈ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ವಿಶೇಷ ಅಂದರೆ ದೇವಾಲಯದ ಪರಂಪರೆ ಹಾಗೂ ಸಂಸ್ಕೃತಿಗೆ (Art and Culture) ಯಾವುದೇ ಧಕ್ಕೆ ಬರದ ರೀತಿಯಲ್ಲಿ ಕಾಶಿ ವಿಶ್ವನಾಥ ದೇಗುಲದ ಗತವೈಭವವನ್ನು ಪುನರ್ ನಿರ್ಮಿಸಲಾಗಿದೆ. 5,000 ಹೆಕ್ಟೇರ್ ಪ್ರದೇಶದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ತಲೆ ಎತ್ತಿದೆ. ಭೂಸ್ವಾದೀನ ಪಡಿಸಿದ ಬಳಿಕ 300ಕ್ಕೂ ಹೆಚ್ಚು ಕಟ್ಟಡಗಳನ್ನು ಕೆಡವಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more