Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Published : Dec 13, 2021, 10:33 AM ISTUpdated : Dec 13, 2021, 10:39 AM IST

*ಪ್ರಧಾನಿ ಮೋದಿ ಕನಸಿನ ಕಾಶಿ ಕಾರಿಡಾರ್‌
*ಎರಡೂವರೆ ವರ್ಷಗಳಲ್ಲಿ ಕಾಮಗಾರಿ ಪೂರ್ಣ
*339 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ

ವಾರಣಾಸಿ(ಡಿ. 13): ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದೆ. ಇಂದು(ಡಿ.13) ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮ ಕಾರಿಡಾರ್(Vishwanath Dham project) ಯೋಜನೆಯನ್ನು ಮಧ್ಯಾಹ್ನ 2 ಗಂಟೆಗೆ ಉದ್ಘಾಟಿಸಲಿದ್ದಾರೆ. 

Kashi Vishwanath Dham ಪ್ರಧಾನಿ ಮೋದಿ ಕನಸಿನ ಯೋಜನೆ ಪೂರ್ಣ, ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಡಿ.13ಕ್ಕೆ ಉದ್ಘಾಟನೆ!

339 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಾಗಿದೆ. ಐತಿಹಾಸಿಕ ದೇಗುಲ ಹಾಗೂ ಅದರ ಸುತ್ತಲಿನ ಸಂಕೀರ್ಣದಲ್ಲಿ ಈ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ವಿಶೇಷ ಅಂದರೆ ದೇವಾಲಯದ ಪರಂಪರೆ ಹಾಗೂ ಸಂಸ್ಕೃತಿಗೆ (Art and Culture) ಯಾವುದೇ ಧಕ್ಕೆ ಬರದ ರೀತಿಯಲ್ಲಿ ಕಾಶಿ ವಿಶ್ವನಾಥ ದೇಗುಲದ ಗತವೈಭವವನ್ನು ಪುನರ್ ನಿರ್ಮಿಸಲಾಗಿದೆ. 5,000 ಹೆಕ್ಟೇರ್ ಪ್ರದೇಶದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ತಲೆ ಎತ್ತಿದೆ. ಭೂಸ್ವಾದೀನ ಪಡಿಸಿದ ಬಳಿಕ 300ಕ್ಕೂ ಹೆಚ್ಚು ಕಟ್ಟಡಗಳನ್ನು ಕೆಡವಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more