Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Kashi Vishwanath Corridor: ಮರುಕಳಿಸಲಿದೆ 'ಕಾಶಿ ವಿಶ್ವನಾಥ'ನ ಗತವೈಭವ: ವಾರಣಾಸಿಯಲ್ಲಿ ಹಬ್ಬದ ವಾತಾವರಣ!

Published : Dec 13, 2021, 10:33 AM ISTUpdated : Dec 13, 2021, 10:39 AM IST

*ಪ್ರಧಾನಿ ಮೋದಿ ಕನಸಿನ ಕಾಶಿ ಕಾರಿಡಾರ್‌
*ಎರಡೂವರೆ ವರ್ಷಗಳಲ್ಲಿ ಕಾಮಗಾರಿ ಪೂರ್ಣ
*339 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ

ವಾರಣಾಸಿ(ಡಿ. 13): ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ವಕ್ಷೇತ್ರ ವಾರಣಾಸಿಯಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಐತಿಹಾಸಿಕ, ಅತ್ಯಂತ ಪುರಾತನ ಪವಿತ್ರ ಶಿವನ ದೇಗುಲ ಕಾಶಿ ವಿಶ್ವನಾಥ ಮಂದಿರದ(Kashi Vishwanath Temple) ಸಂಕೀರ್ಣದಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದೆ. ಇಂದು(ಡಿ.13) ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಧಾಮ ಕಾರಿಡಾರ್(Vishwanath Dham project) ಯೋಜನೆಯನ್ನು ಮಧ್ಯಾಹ್ನ 2 ಗಂಟೆಗೆ ಉದ್ಘಾಟಿಸಲಿದ್ದಾರೆ. 

Kashi Vishwanath Dham ಪ್ರಧಾನಿ ಮೋದಿ ಕನಸಿನ ಯೋಜನೆ ಪೂರ್ಣ, ಕಾಶಿ ವಿಶ್ವನಾಥ ಮಂದಿರ ಕಾರಿಡಾರ್ ಡಿ.13ಕ್ಕೆ ಉದ್ಘಾಟನೆ!

339 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಾಗಿದೆ. ಐತಿಹಾಸಿಕ ದೇಗುಲ ಹಾಗೂ ಅದರ ಸುತ್ತಲಿನ ಸಂಕೀರ್ಣದಲ್ಲಿ ಈ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. ವಿಶೇಷ ಅಂದರೆ ದೇವಾಲಯದ ಪರಂಪರೆ ಹಾಗೂ ಸಂಸ್ಕೃತಿಗೆ (Art and Culture) ಯಾವುದೇ ಧಕ್ಕೆ ಬರದ ರೀತಿಯಲ್ಲಿ ಕಾಶಿ ವಿಶ್ವನಾಥ ದೇಗುಲದ ಗತವೈಭವವನ್ನು ಪುನರ್ ನಿರ್ಮಿಸಲಾಗಿದೆ. 5,000 ಹೆಕ್ಟೇರ್ ಪ್ರದೇಶದಲ್ಲಿ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ತಲೆ ಎತ್ತಿದೆ. ಭೂಸ್ವಾದೀನ ಪಡಿಸಿದ ಬಳಿಕ 300ಕ್ಕೂ ಹೆಚ್ಚು ಕಟ್ಟಡಗಳನ್ನು ಕೆಡವಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more