40 ಕೆಜಿ ಬೆಳ್ಳಿ ಇಟ್ಟಿಗೆ, 300 ಕೋಟಿ ಯೋಜನೆ, 10 ಕೋಟಿ ಜನರಿಂದ ದೇಣಿಗೆ; ನಿರ್ಮಾಣವಾಗಲಿದೆ ರಾಮಮಂದಿರ

40 ಕೆಜಿ ಬೆಳ್ಳಿ ಇಟ್ಟಿಗೆ, 300 ಕೋಟಿ ಯೋಜನೆ, 10 ಕೋಟಿ ಜನರಿಂದ ದೇಣಿಗೆ; ನಿರ್ಮಾಣವಾಗಲಿದೆ ರಾಮಮಂದಿರ

Suvarna News   | Asianet News
Published : Jul 22, 2020, 04:49 PM IST

 ಆಗಸ್ಟ್‌ 5ರಂದು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವುದು ಖಚಿತವಾಗುತ್ತಿದ್ದಂತೆಯೇ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭವಾಗಿವೆ. ಸುಮಾರು 250 ಅತಿಥಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು 5 ಬೆಳ್ಳಿ ಇಟ್ಟಿಗೆಗಳನ್ನು ಸಾಂಕೇತಿಕವಾಗಿ ಇರಿಸಿ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
 

ಲಕ್ನೋ (ಜು. 22):  ಆಗಸ್ಟ್‌ 5ರಂದು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವುದು ಖಚಿತವಾಗುತ್ತಿದ್ದಂತೆಯೇ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭವಾಗಿವೆ. ಸುಮಾರು 250 ಅತಿಥಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು 5 ಬೆಳ್ಳಿ ಇಟ್ಟಿಗೆಗಳನ್ನು ಸಾಂಕೇತಿಕವಾಗಿ ಇರಿಸಿ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಮಮಂದಿರ ಹೋರಾಟದ ಮುಂಚೂಣಿಯಲ್ಲಿದ್ದ ಹಿರಿಯ ಬಿಜೆಪಿ ಮುಖಂಡ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಸಾಧ್ವಿ ಋುತಾಂಬರಾ, ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಅಮಿತ್‌ ಶಾ, ರಾಜನಾಥ ಸಿಂಗ್‌ ಸೇರಿ ಕೆಲವು ಕೇಂದ್ರ ಮಂತ್ರಿಗಳು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಅವರ ಸಂಪುಟದ ಸಚಿವರು ಆಗಮಿಸುವ ನಿರೀಕ್ಷೆಯಿದೆ. ರಾಮಮಂದಿರದ ವಿಶೇಷತೆಗಳೇನು? ಇಲ್ಲಿದೆ ನೋಡಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?