ನಿಯಂತ್ರಣಕ್ಕೆ ಬಂದಿಲ್ಲ ಕೊರೋನಾ; ಟಫ್‌ ರೂಲ್ಸ್‌ ಜಾರಿಗೆ ಮುಂದಾಗ್ತಾರಾ ಮೋದಿ?

ನಿಯಂತ್ರಣಕ್ಕೆ ಬಂದಿಲ್ಲ ಕೊರೋನಾ; ಟಫ್‌ ರೂಲ್ಸ್‌ ಜಾರಿಗೆ ಮುಂದಾಗ್ತಾರಾ ಮೋದಿ?

Published : Sep 23, 2020, 04:44 PM IST

ಲಾಕ್‌ಡೌನ್ ಸಡಿಲಿಕೆಯಾದ ಮೇಲೆ ಕೊರೊನಾ ಹೋಗಿದೆ ಎಂದು ನಾವು ಓಡಾಡುತ್ತಿದ್ದೇವೆ. ಆದರೆ ಕೋವಿಡ್ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಕೇಸ್ ದಾಖಲಾಗುತ್ತಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. 
 

ಬೆಂಗಳೂರು (ಸೆ. 23): ಲಾಕ್‌ಡೌನ್ ಸಡಿಲಿಕೆಯಾದ ಮೇಲೆ ಕೊರೊನಾ ಹೋಗಿದೆ ಎಂದು ನಾವು ಓಡಾಡುತ್ತಿದ್ದೇವೆ. ಆದರೆ ಕೋವಿಡ್ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದೇಶದಲ್ಲಿ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಕೇಸ್ ದಾಖಲಾಗುತ್ತಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. 

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಪಂಜಾಬ್‌ ಸಿಎಂಗಳ ಜೊತೆ ಮೋದಿ ಇಂದು ಸಮಾಲೋಚನೆ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ವಿಡಿಯೋ ಕಾನ್ಪರೆನ್ಸ್‌ನಲ್ಲಿ ಭಾಗಿಯಾಗಲಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?