ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

Published : Jan 18, 2024, 10:58 PM IST

500 ವರ್ಷಗಳ ಬಳಿಕ ಜನ್ಮಸ್ಥಾನಕ್ಕೆ ಮರಳಿದ ರಾಮಲಲ್ಲಾ, ಪವಿತ್ರ ಆಯೋಧ್ಯೆ ರಾಮ ಮಂದಿರದಲ್ಲಿ ಕನ್ನಡಿಗರ ಕಲರವ,  ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳಲಿದ್ದಾರೆ ಮೋದಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ತಯಾರಿ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಜನವರಿ 22ರಂದು ಆಯೋಧ್ಯೆಗೆ ಮೋದಿ ಆಗಮಿಸುವ ವೇಳಾಪಟ್ಟಿ ನಿಗಧಿಯಾಗಿತ್ತು. ಆದರೆ ಇದೀಗ ಪ್ರಧಾನಿ ಮೋದಿ ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳುತ್ತಿದ್ದಾರೆ. ಜನವರಿ 21ರಂದು ರಾಮ ಮಂದಿರದಲ್ಲಿ ನಡೆಯಲಿರುವ ಪೂಜೆಯಲ್ಲಿ ಯಜಮಾನನ ಸ್ಥಾನದಲ್ಲಿ ನಿಂತು ಮೋದಿ ಪಾಲ್ಗೊಳ್ಳಲಿದ್ದಾರೆ. ಕೊರೆವ ಚಳಿಯಲ್ಲಿ ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಮೋದಿ ಸ್ನಾನ ಮಾಡಿ ನದಿಯ ಪವಿತ್ರ ನೀರನ್ನು ರಾಮ ಮಂದಿರಕ್ಕೆ ತರಲಿದ್ದಾರೆ.  

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more