ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

Published : Jan 18, 2024, 10:58 PM IST

500 ವರ್ಷಗಳ ಬಳಿಕ ಜನ್ಮಸ್ಥಾನಕ್ಕೆ ಮರಳಿದ ರಾಮಲಲ್ಲಾ, ಪವಿತ್ರ ಆಯೋಧ್ಯೆ ರಾಮ ಮಂದಿರದಲ್ಲಿ ಕನ್ನಡಿಗರ ಕಲರವ,  ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳಲಿದ್ದಾರೆ ಮೋದಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ತಯಾರಿ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಜನವರಿ 22ರಂದು ಆಯೋಧ್ಯೆಗೆ ಮೋದಿ ಆಗಮಿಸುವ ವೇಳಾಪಟ್ಟಿ ನಿಗಧಿಯಾಗಿತ್ತು. ಆದರೆ ಇದೀಗ ಪ್ರಧಾನಿ ಮೋದಿ ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳುತ್ತಿದ್ದಾರೆ. ಜನವರಿ 21ರಂದು ರಾಮ ಮಂದಿರದಲ್ಲಿ ನಡೆಯಲಿರುವ ಪೂಜೆಯಲ್ಲಿ ಯಜಮಾನನ ಸ್ಥಾನದಲ್ಲಿ ನಿಂತು ಮೋದಿ ಪಾಲ್ಗೊಳ್ಳಲಿದ್ದಾರೆ. ಕೊರೆವ ಚಳಿಯಲ್ಲಿ ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಮೋದಿ ಸ್ನಾನ ಮಾಡಿ ನದಿಯ ಪವಿತ್ರ ನೀರನ್ನು ರಾಮ ಮಂದಿರಕ್ಕೆ ತರಲಿದ್ದಾರೆ.  

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
Read more