ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ಮೋದಿ, ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಸ್ನಾನ!

Published : Jan 18, 2024, 10:58 PM IST

500 ವರ್ಷಗಳ ಬಳಿಕ ಜನ್ಮಸ್ಥಾನಕ್ಕೆ ಮರಳಿದ ರಾಮಲಲ್ಲಾ, ಪವಿತ್ರ ಆಯೋಧ್ಯೆ ರಾಮ ಮಂದಿರದಲ್ಲಿ ಕನ್ನಡಿಗರ ಕಲರವ,  ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳಲಿದ್ದಾರೆ ಮೋದಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ತಯಾರಿ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ಇದಕ್ಕಾಗಿ ಜನವರಿ 22ರಂದು ಆಯೋಧ್ಯೆಗೆ ಮೋದಿ ಆಗಮಿಸುವ ವೇಳಾಪಟ್ಟಿ ನಿಗಧಿಯಾಗಿತ್ತು. ಆದರೆ ಇದೀಗ ಪ್ರಧಾನಿ ಮೋದಿ ಒಂದು ದಿನ ಮುಂಚಿತವಾಗಿ ಆಯೋಧ್ಯೆಗೆ ತೆರಳುತ್ತಿದ್ದಾರೆ. ಜನವರಿ 21ರಂದು ರಾಮ ಮಂದಿರದಲ್ಲಿ ನಡೆಯಲಿರುವ ಪೂಜೆಯಲ್ಲಿ ಯಜಮಾನನ ಸ್ಥಾನದಲ್ಲಿ ನಿಂತು ಮೋದಿ ಪಾಲ್ಗೊಳ್ಳಲಿದ್ದಾರೆ. ಕೊರೆವ ಚಳಿಯಲ್ಲಿ ಬೆಳ್ಳಂಬೆಳಗ್ಗೆ ಸರಯು ನದಿಯಲ್ಲಿ ಮೋದಿ ಸ್ನಾನ ಮಾಡಿ ನದಿಯ ಪವಿತ್ರ ನೀರನ್ನು ರಾಮ ಮಂದಿರಕ್ಕೆ ತರಲಿದ್ದಾರೆ.  

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more